ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರು ಮತ್ತು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದೆ.
ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಮೊಡಂಕಾಪು, ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಜೊತೆ ಕಾರ್ಯದರ್ಶಿಯಾಗಿ ಬಾಸ್ಕರ್ ಟೈಲರ್ ಕಾಮಾಜೆ, ಕೋಶಾಧಿಕಾರಿಯಾಗಿ ಶ್ರೀಧರ್ ಶೆಣೈ ಅವರ ಜೊತೆ ಕಾರ್ಯಕಾರಿ ಸಮಿತಿಯನ್ನು ಮುಂದುವರಿಸಲಾಗಿದೆ. 45 ನೇ ವರ್ಷದ ಗಣೇಶೋತ್ಸವದ ವಿಜ್ರಂಭಣೆಯ ಆಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…