ಜನ ಮನದ ನಾಡಿ ಮಿಡಿತ

Advertisement

ತುಳು ಭಾಷೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆಗೆ ಮುಕ್ತಿಗಾಗಿ ನೇಪಾಲದ ಮುಕ್ತಿನಾಥ ದೇವಾಲಯದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

ತುಳು ಲಿಪಿಯನ್ನು ಹೊಂದಿರುವ ಪ್ರಾಚೀನ ಇತಿಹಾಸ ವಿರುವ, ಜಾನಪದ ಮತ್ತು ಶಿಷ್ಟ ಸಾಹಿತ್ಯ ಸಮ್ರದ್ದವಾಗಿರುವ ತುಳು ಬಾಷೆಯನ್ನು ಕೇಂದ್ರ ಸರಕಾರವು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಬೇಕು ಹಾಗೂ ರಾಜ್ಯ ಸರಕಾರವು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ತುಳು ಅಭಿಮಾನಿ ತುಳುನಾಡ ಭಕ್ತರು ನೇಪಾಲದಲ್ಲಿರುವ ಚೀನಾ ಗಡಿ ಪ್ರದೇಶದ ಸಮುದ್ರ ಮಟ್ಟದಿಂದ ಸುಮಾರು 13000 ಅಡಿ ಎತ್ತರದಲ್ಲಿರುವ ಮುಕ್ತಿನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತುಳುನಾಡ ದ್ವಜವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದರ್ಶನ ಮಾಡಲಾಯಿತು.

ಉತ್ತರ ಭಾರತದ ಹಲವು ಪುಣ್ಯ ಕ್ಷೆತ್ರಗಳು ಸೇರಿದಂತೆ ನೇಪಾಳ ದೇಶದಲ್ಲಿನ ಪಶುಪತಿ ನಾಥ್ ಹಾಗೂ ಮುಕ್ತಿನಾಥ್ ದೇವಸ್ಥಾನಗಳ ದರ್ಶನಕ್ಕಾಗಿ ತುಳುನಾಡಿನ ಭಕ್ತರ ತಂಡವು ಬಂಟ್ವಾಳ ತಾಲೂಕಿನ ನರಿಕೊಂಬುವಿನ ಶ್ರೀಮತಿ ಜಯಶ್ರೀ ಮತ್ತು ಜಯಕುಮಾರ್ ರವರ ನೇತೃತ್ವದಲ್ಲಿ ತೆರಲಿರುವ ಸಂದರ್ಭದಲ್ಲಿ ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ದ್ವಜವನ್ನು ಅರಳಿಸುವ ಮೂಲಕ ಹಳೆಯ ಕಾಲದ ಬೇಡಿಕೆಗೆ ಮುಕ್ತಿ ದೊರಕಲು ಜನ ಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!