ಜನ ಮನದ ನಾಡಿ ಮಿಡಿತ

Advertisement

ತುಳು ಭಾಷೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆಗೆ ಮುಕ್ತಿಗಾಗಿ ನೇಪಾಲದ ಮುಕ್ತಿನಾಥ ದೇವಾಲಯದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

ತುಳು ಲಿಪಿಯನ್ನು ಹೊಂದಿರುವ ಪ್ರಾಚೀನ ಇತಿಹಾಸ ವಿರುವ, ಜಾನಪದ ಮತ್ತು ಶಿಷ್ಟ ಸಾಹಿತ್ಯ ಸಮ್ರದ್ದವಾಗಿರುವ ತುಳು ಬಾಷೆಯನ್ನು ಕೇಂದ್ರ ಸರಕಾರವು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಬೇಕು ಹಾಗೂ ರಾಜ್ಯ ಸರಕಾರವು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ತುಳು ಅಭಿಮಾನಿ ತುಳುನಾಡ ಭಕ್ತರು ನೇಪಾಲದಲ್ಲಿರುವ ಚೀನಾ ಗಡಿ ಪ್ರದೇಶದ ಸಮುದ್ರ ಮಟ್ಟದಿಂದ ಸುಮಾರು 13000 ಅಡಿ ಎತ್ತರದಲ್ಲಿರುವ ಮುಕ್ತಿನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತುಳುನಾಡ ದ್ವಜವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದರ್ಶನ ಮಾಡಲಾಯಿತು.

ಉತ್ತರ ಭಾರತದ ಹಲವು ಪುಣ್ಯ ಕ್ಷೆತ್ರಗಳು ಸೇರಿದಂತೆ ನೇಪಾಳ ದೇಶದಲ್ಲಿನ ಪಶುಪತಿ ನಾಥ್ ಹಾಗೂ ಮುಕ್ತಿನಾಥ್ ದೇವಸ್ಥಾನಗಳ ದರ್ಶನಕ್ಕಾಗಿ ತುಳುನಾಡಿನ ಭಕ್ತರ ತಂಡವು ಬಂಟ್ವಾಳ ತಾಲೂಕಿನ ನರಿಕೊಂಬುವಿನ ಶ್ರೀಮತಿ ಜಯಶ್ರೀ ಮತ್ತು ಜಯಕುಮಾರ್ ರವರ ನೇತೃತ್ವದಲ್ಲಿ ತೆರಲಿರುವ ಸಂದರ್ಭದಲ್ಲಿ ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ದ್ವಜವನ್ನು ಅರಳಿಸುವ ಮೂಲಕ ಹಳೆಯ ಕಾಲದ ಬೇಡಿಕೆಗೆ ಮುಕ್ತಿ ದೊರಕಲು ಜನ ಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!