ತುಳು ಲಿಪಿಯನ್ನು ಹೊಂದಿರುವ ಪ್ರಾಚೀನ ಇತಿಹಾಸ ವಿರುವ, ಜಾನಪದ ಮತ್ತು ಶಿಷ್ಟ ಸಾಹಿತ್ಯ ಸಮ್ರದ್ದವಾಗಿರುವ ತುಳು ಬಾಷೆಯನ್ನು ಕೇಂದ್ರ ಸರಕಾರವು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಬೇಕು ಹಾಗೂ ರಾಜ್ಯ ಸರಕಾರವು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ತುಳು ಅಭಿಮಾನಿ ತುಳುನಾಡ ಭಕ್ತರು ನೇಪಾಲದಲ್ಲಿರುವ ಚೀನಾ ಗಡಿ ಪ್ರದೇಶದ ಸಮುದ್ರ ಮಟ್ಟದಿಂದ ಸುಮಾರು 13000 ಅಡಿ ಎತ್ತರದಲ್ಲಿರುವ ಮುಕ್ತಿನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತುಳುನಾಡ ದ್ವಜವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದರ್ಶನ ಮಾಡಲಾಯಿತು.
ಉತ್ತರ ಭಾರತದ ಹಲವು ಪುಣ್ಯ ಕ್ಷೆತ್ರಗಳು ಸೇರಿದಂತೆ ನೇಪಾಳ ದೇಶದಲ್ಲಿನ ಪಶುಪತಿ ನಾಥ್ ಹಾಗೂ ಮುಕ್ತಿನಾಥ್ ದೇವಸ್ಥಾನಗಳ ದರ್ಶನಕ್ಕಾಗಿ ತುಳುನಾಡಿನ ಭಕ್ತರ ತಂಡವು ಬಂಟ್ವಾಳ ತಾಲೂಕಿನ ನರಿಕೊಂಬುವಿನ ಶ್ರೀಮತಿ ಜಯಶ್ರೀ ಮತ್ತು ಜಯಕುಮಾರ್ ರವರ ನೇತೃತ್ವದಲ್ಲಿ ತೆರಲಿರುವ ಸಂದರ್ಭದಲ್ಲಿ ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ದ್ವಜವನ್ನು ಅರಳಿಸುವ ಮೂಲಕ ಹಳೆಯ ಕಾಲದ ಬೇಡಿಕೆಗೆ ಮುಕ್ತಿ ದೊರಕಲು ಜನ ಜಾಗೃತಿ ಮೂಡಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…