ತುಳು ಲಿಪಿಯನ್ನು ಹೊಂದಿರುವ ಪ್ರಾಚೀನ ಇತಿಹಾಸ ವಿರುವ, ಜಾನಪದ ಮತ್ತು ಶಿಷ್ಟ ಸಾಹಿತ್ಯ ಸಮ್ರದ್ದವಾಗಿರುವ ತುಳು ಬಾಷೆಯನ್ನು ಕೇಂದ್ರ ಸರಕಾರವು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಬೇಕು ಹಾಗೂ ರಾಜ್ಯ ಸರಕಾರವು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ತುಳು ಅಭಿಮಾನಿ ತುಳುನಾಡ ಭಕ್ತರು ನೇಪಾಲದಲ್ಲಿರುವ ಚೀನಾ ಗಡಿ ಪ್ರದೇಶದ ಸಮುದ್ರ ಮಟ್ಟದಿಂದ ಸುಮಾರು 13000 ಅಡಿ ಎತ್ತರದಲ್ಲಿರುವ ಮುಕ್ತಿನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತುಳುನಾಡ ದ್ವಜವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದರ್ಶನ ಮಾಡಲಾಯಿತು.
ಉತ್ತರ ಭಾರತದ ಹಲವು ಪುಣ್ಯ ಕ್ಷೆತ್ರಗಳು ಸೇರಿದಂತೆ ನೇಪಾಳ ದೇಶದಲ್ಲಿನ ಪಶುಪತಿ ನಾಥ್ ಹಾಗೂ ಮುಕ್ತಿನಾಥ್ ದೇವಸ್ಥಾನಗಳ ದರ್ಶನಕ್ಕಾಗಿ ತುಳುನಾಡಿನ ಭಕ್ತರ ತಂಡವು ಬಂಟ್ವಾಳ ತಾಲೂಕಿನ ನರಿಕೊಂಬುವಿನ ಶ್ರೀಮತಿ ಜಯಶ್ರೀ ಮತ್ತು ಜಯಕುಮಾರ್ ರವರ ನೇತೃತ್ವದಲ್ಲಿ ತೆರಲಿರುವ ಸಂದರ್ಭದಲ್ಲಿ ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ದ್ವಜವನ್ನು ಅರಳಿಸುವ ಮೂಲಕ ಹಳೆಯ ಕಾಲದ ಬೇಡಿಕೆಗೆ ಮುಕ್ತಿ ದೊರಕಲು ಜನ ಜಾಗೃತಿ ಮೂಡಿಸಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…