ಜನ ಮನದ ನಾಡಿ ಮಿಡಿತ

Advertisement

ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವ; ಸ್ವಚ್ಚತಾ ಕಾರ್ಯಕ್ರಮ…

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿಯಿಂದ ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವದ ಅಂಗವಾಗಿ ದ.ಕ.ಜಿ.ಪ.ಉ.ಪ್ರಾಥಮಿಕ ಶಾಲೆ ಮಂಕುಡೆ ಕೊಳ್ನಾಡು ಗ್ರಾಮ ಇಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.

 


ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ್ ಆಚಾರ್ಯ ಮಂಕುಡೆ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಸುರೇಶ್ ಪರ್ತಿಪ್ಪಾಡಿ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಶಾಲಾ ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾದ ಗೀತಾ, ಮಂಕುಡೆ ಶಾಲಾ ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿ ಉಮೇಶ್ ನಾಯ್ಕ, ಜೊತೆ ಕಾರ್ಯದರ್ಶಿ ಪ್ರೇಮ ಎಸ್ ಪೂಂಜ, ಸಂಘಟನಾ ಕಾರ್ಯದರ್ಶಿ ಯೋಗೀಶ್ ಮಂಕುಡೆ ಉಪಸ್ಥಿತರಿದ್ದರು.

ಗ್ರಾಮ ವಿಕಾಸ ಯೋಜನೆಯ ಸಂಯೋಜಕಿ ಮತ್ತು ಸೇವಾ ದೀಕ್ಷಿತೆರಾದ ಶ್ವೇತಾ ಶೆಟ್ಟಿ ಮತ್ತು ವಿಶಾಲಾಕ್ಷಿ, ಶಾಲಾ ಅಡುಗೆ ಸಹಾಯಕರು ಸಹಕರಿಸಿದರು.
ವಿಕಾಸ ವಾಹಿನಿಯ ಸುಮಾರು 56 ಸದಸ್ಯರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!