ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿಯಿಂದ ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವದ ಅಂಗವಾಗಿ ದ.ಕ.ಜಿ.ಪ.ಉ.ಪ್ರಾಥಮಿಕ ಶಾಲೆ ಮಂಕುಡೆ ಕೊಳ್ನಾಡು ಗ್ರಾಮ ಇಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ್ ಆಚಾರ್ಯ ಮಂಕುಡೆ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಸುರೇಶ್ ಪರ್ತಿಪ್ಪಾಡಿ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಶಾಲಾ ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾದ ಗೀತಾ, ಮಂಕುಡೆ ಶಾಲಾ ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿ ಉಮೇಶ್ ನಾಯ್ಕ, ಜೊತೆ ಕಾರ್ಯದರ್ಶಿ ಪ್ರೇಮ ಎಸ್ ಪೂಂಜ, ಸಂಘಟನಾ ಕಾರ್ಯದರ್ಶಿ ಯೋಗೀಶ್ ಮಂಕುಡೆ ಉಪಸ್ಥಿತರಿದ್ದರು.
ಗ್ರಾಮ ವಿಕಾಸ ಯೋಜನೆಯ ಸಂಯೋಜಕಿ ಮತ್ತು ಸೇವಾ ದೀಕ್ಷಿತೆರಾದ ಶ್ವೇತಾ ಶೆಟ್ಟಿ ಮತ್ತು ವಿಶಾಲಾಕ್ಷಿ, ಶಾಲಾ ಅಡುಗೆ ಸಹಾಯಕರು ಸಹಕರಿಸಿದರು.
ವಿಕಾಸ ವಾಹಿನಿಯ ಸುಮಾರು 56 ಸದಸ್ಯರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…