ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಶಾಸಕ ಕೋಟ್ಯಾನ್ ರಿಂದ ಹೆದ್ದಾರಿ ಕಾರ್ಯ ಪರಿಶೀಲನೆ

ಮೂಡುಬಿದಿರೆ: ವಿಧಾನಸಭಾ ಕ್ಷೇತ್ರದ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿದ್ದು ಈ ಬಗ್ಗೆ  ನಿರ್ಮಾಣ ಗುತ್ತಿಗೆ ಪಡೆದಿರುವ ಕಂಪನಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ನಂತರ ಸಮಸ್ಯೆಗಳಿರುವಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಉದ್ಯಮಿ ಭಾಸ್ಕರ್ ಕೋಟ್ಯಾನ್,ಮಹಾಶಕ್ತಿಕೇಂದ್ರ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ್ ಆಚಾರ್ಯ, ಸುಶೀಲ, ಗ್ರಾಮ ಪಂಚಾಯತ್ ಸದಸ್ಯರಾದ ಭರತ್ ಶೆಟ್ಟಿ, ಸೂರಜ್ ಆಳ್ವ, ರಘು, ರವೀಂದ್ರ ನಾಯ್ಕ್, ಶ್ರೀಮತಿ ಭಾಗ್ಯಶ್ರೀ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾನಂದ ಶೆಟ್ಟಿ, ಶಕ್ತಿಕೇಂದ್ರ ಪ್ರಮುಮ್ ಸಂತೋಷ್ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!