ಮೂಡುಬಿದಿರೆ: ವಿಧಾನಸಭಾ ಕ್ಷೇತ್ರದ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿದ್ದು ಈ ಬಗ್ಗೆ ನಿರ್ಮಾಣ ಗುತ್ತಿಗೆ ಪಡೆದಿರುವ ಕಂಪನಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸಮಸ್ಯೆಗಳಿರುವಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಉದ್ಯಮಿ ಭಾಸ್ಕರ್ ಕೋಟ್ಯಾನ್,ಮಹಾಶಕ್ತಿಕೇಂದ್ರ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ್ ಆಚಾರ್ಯ, ಸುಶೀಲ, ಗ್ರಾಮ ಪಂಚಾಯತ್ ಸದಸ್ಯರಾದ ಭರತ್ ಶೆಟ್ಟಿ, ಸೂರಜ್ ಆಳ್ವ, ರಘು, ರವೀಂದ್ರ ನಾಯ್ಕ್, ಶ್ರೀಮತಿ ಭಾಗ್ಯಶ್ರೀ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾನಂದ ಶೆಟ್ಟಿ, ಶಕ್ತಿಕೇಂದ್ರ ಪ್ರಮುಮ್ ಸಂತೋಷ್ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…