ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.
ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆ?
ಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.
ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…