ಎಚ್.ಡಿ ಕೋಟೆ ತಾಲೋಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಕಬಿನಿ ಜಲಾಶಯಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಎಚ್. ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ , ಪುಟ್ಟರಂಗ ಶೆಟ್ಟಿ, ಗುಂಡ್ಲುಪೇಟೆ ಗಣೇಶ್ ಪ್ರಸಾದ್, ಮಾಜಿ ಸಚಿವರಾದ ಎಂ. ಶಿವಣ್ಣ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣ ಮೂರ್ತಿ, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಕೆ. ಆರ್ ನಗರ ಶಾಸಕ ಡಿ. ರವಿಶಂಕರ್, ಕಾಡ ಅಧ್ಯಕ್ಷರಾದ ಮರಿಸ್ವಾಮಿ, ಮರೀಗೌಡ, ಸೇರಿದಂತೆ ತಾಲೂಕಿನ ಮುಖಂಡರಾದ ಏಜಾಜ್ ಪಾಷಾ, ಮಾದಪ್ಪ ಮೈಮಲ್ ಈರೇಗೌಡ, ಪರಶಿವಮೂರ್ತಿ, ನರಸಿಂಹಮೂರ್ತಿ, ನರಸೀಪುರ ರವಿ, ಜಿಯಾರ ಸೋಮೇಶ್ , ನಯಾಜ್, ಕಂದೆಗಾಲ ಶಿವರಾಜ್, ಮರಿದೇವಯ್ಯ, ಉಡ ನಾಗರಾಜ್ ಸೇರಿದಂತೆ ಗ್ರಾಮದ ಹಲವಾರು ಗ್ರಾಮಗಳಿಂದ ಜನ ಸಾಮಾನ್ಯರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…