ಜನ ಮನದ ನಾಡಿ ಮಿಡಿತ

Advertisement

ಮೈಸೂರು; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

ಈ ದೇಶದ ಹೆಣ್ಣು ಮಕ್ಕಳು ಮೊದಲು ಪೂಜೆ ಮಾಡಬೇಕಾದದ್ದು ದೇವರು ಎನ್ನ ಬೇಕಾದದ್ದು ಡಾ. ಬಿ.ಆರ್ ಅಂಬೇಡ್ಕರ್ ರವರನ್ನ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್ ತಿಳಿಸಿದರು.

 

ಮೈಸೂರು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಹಾಲ್ ನಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ನಡೆದ ಕೆ ಶಿವರಾಂ .ಮತ್ತು ವಿ ಶ್ರೀನಿವಾಸ್ ಪ್ರಸಾದ್ ರವರ ನೆನಪಿನಾರ್ಥ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಶೇಕಡ 85% ರಷ್ಟು ಅಂಕವನ್ನು ಪಡೆದ ಮೈಸೂರು ಜಿಲ್ಲೆಯಲ್ಲಿ ಒಟ್ಟು 68 ಮಕ್ಕಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಸ್ಥಾಪಕರಾದ ಆರ್.ಕೋದಂಡರಾಮ್. ಮತ್ತು ರಾಜ್ಯ ಉಪಾಧ್ಯಕ್ಷರಾದ ಎಂ.ಆನಂದ್ ಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜೆ ಈ ಮಂಜುನಾಥ್. ರಾಜ್ಯ ಕಾರ್ಯದರ್ಶಿ ಮೈಸೂರು ಜಿಲ್ಲಾಧ್ಯಕ್ಷರು ಕಾಂತರಾಜ್ ಎಂ ಕೆ. ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಸದಸ್ಯರು ಪೋಷಕರು ವಿದ್ಯಾರ್ಥಿಯರು ಹಾಜರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

error: Content is protected !!