ಈ ದೇಶದ ಹೆಣ್ಣು ಮಕ್ಕಳು ಮೊದಲು ಪೂಜೆ ಮಾಡಬೇಕಾದದ್ದು ದೇವರು ಎನ್ನ ಬೇಕಾದದ್ದು ಡಾ. ಬಿ.ಆರ್ ಅಂಬೇಡ್ಕರ್ ರವರನ್ನ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್ ತಿಳಿಸಿದರು.
ಮೈಸೂರು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಹಾಲ್ ನಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ನಡೆದ ಕೆ ಶಿವರಾಂ .ಮತ್ತು ವಿ ಶ್ರೀನಿವಾಸ್ ಪ್ರಸಾದ್ ರವರ ನೆನಪಿನಾರ್ಥ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಶೇಕಡ 85% ರಷ್ಟು ಅಂಕವನ್ನು ಪಡೆದ ಮೈಸೂರು ಜಿಲ್ಲೆಯಲ್ಲಿ ಒಟ್ಟು 68 ಮಕ್ಕಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಸ್ಥಾಪಕರಾದ ಆರ್.ಕೋದಂಡರಾಮ್. ಮತ್ತು ರಾಜ್ಯ ಉಪಾಧ್ಯಕ್ಷರಾದ ಎಂ.ಆನಂದ್ ಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜೆ ಈ ಮಂಜುನಾಥ್. ರಾಜ್ಯ ಕಾರ್ಯದರ್ಶಿ ಮೈಸೂರು ಜಿಲ್ಲಾಧ್ಯಕ್ಷರು ಕಾಂತರಾಜ್ ಎಂ ಕೆ. ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಸದಸ್ಯರು ಪೋಷಕರು ವಿದ್ಯಾರ್ಥಿಯರು ಹಾಜರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…