ಈ ದೇಶದ ಹೆಣ್ಣು ಮಕ್ಕಳು ಮೊದಲು ಪೂಜೆ ಮಾಡಬೇಕಾದದ್ದು ದೇವರು ಎನ್ನ ಬೇಕಾದದ್ದು ಡಾ. ಬಿ.ಆರ್ ಅಂಬೇಡ್ಕರ್ ರವರನ್ನ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್ ತಿಳಿಸಿದರು.
ಮೈಸೂರು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಹಾಲ್ ನಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ನಡೆದ ಕೆ ಶಿವರಾಂ .ಮತ್ತು ವಿ ಶ್ರೀನಿವಾಸ್ ಪ್ರಸಾದ್ ರವರ ನೆನಪಿನಾರ್ಥ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಶೇಕಡ 85% ರಷ್ಟು ಅಂಕವನ್ನು ಪಡೆದ ಮೈಸೂರು ಜಿಲ್ಲೆಯಲ್ಲಿ ಒಟ್ಟು 68 ಮಕ್ಕಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಸ್ಥಾಪಕರಾದ ಆರ್.ಕೋದಂಡರಾಮ್. ಮತ್ತು ರಾಜ್ಯ ಉಪಾಧ್ಯಕ್ಷರಾದ ಎಂ.ಆನಂದ್ ಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜೆ ಈ ಮಂಜುನಾಥ್. ರಾಜ್ಯ ಕಾರ್ಯದರ್ಶಿ ಮೈಸೂರು ಜಿಲ್ಲಾಧ್ಯಕ್ಷರು ಕಾಂತರಾಜ್ ಎಂ ಕೆ. ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಸದಸ್ಯರು ಪೋಷಕರು ವಿದ್ಯಾರ್ಥಿಯರು ಹಾಜರಿದ್ದರು
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…