ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…