ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…