ಜನ ಮನದ ನಾಡಿ ಮಿಡಿತ

Advertisement

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆಯು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

 

ಈ ಸಭೆಯಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಒ.ಬಿ.ಸಿ. ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಂಟ್ವಾಳ ಮಂಡಲ ಓಬಿಸಿ ಪ್ರಬಾರಿಯಾದ ವಿನೋದ್ ಬೆಳ್ಳಾಯಾರು, ಓಬಿಸಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಹಾಗೂ ಒಬಿಸಿ ಮಂಡಲದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಸಭೆಯನ್ನು ಓಬಿಸಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ದಾಸ್ ಕೊಟ್ಟಾರಿ ಸ್ವಾಗತಿಸಿ , ಉಮೇಶ್ ಅರಳರವರು ವಂದಿಸಿದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!