ಜನ ಮನದ ನಾಡಿ ಮಿಡಿತ

Advertisement

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತ…!

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..

 

ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ‌.

ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!