ಜನ ಮನದ ನಾಡಿ ಮಿಡಿತ

Advertisement

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತ…!

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..

 

ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ‌.

ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!