ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..
ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ.
ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.
ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…