ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..
ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ.
ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…