ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪೊಲೀಸರ ಮನವಿ.

ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಭಾರತ ಮೂಲದವನು ಎನ್ನಲಾದ ಈತನ ವಾರಸುದಾರರು ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಈತನನ್ನು ನಗರದಲ್ಲಿ ಗಜ್ವಾನ್ ಎಂದು ಕರೆಯಲಾಗುತ್ತಿತ್ತು. ಆದರೆ ಈತನ ನಿಜ ಹೆಸರೇನು ಎಂಬುದು ಕೂಡ ಯಾರಿಗೂ ತಿಳಿದಿಲ್ಲ.

ಕೊಲೆಯಾದ ಗಜ್ಜಾನ್ ಕಳೆದ ಮೂರು ವರ್ಷಗಳಿಂದ ಆರೋಪಿ ತೌಸಿಫ್ ಹುಸೇನ್ ಕೈ ಕೆಳಗೆ ಕೆಲಸ ಮಾಡುತಿದ್ದರು. ೨ ದಿನಗಳ ಹಿಂದೆಯಷ್ಟೇ ಕೊಲೆಯಾದ ಜಗ್ಗು ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ವ ದೃಢಕಾಯ ಶರೀರ, ಕಪ್ಪು ತಲೆ ಕೂದಲು, ಕುರುಚಲು ಗಡ್ಡ ಹೊಂದಿದ್ದರು.
ಇವರ ಸಂಬಂಧಿಕರು ಅಥವಾ ಪರಿಚಯಸ್ಥರಿದ್ದರೆ ಪಾಂಡೇಶ್ವರ ಠಾಣೆಯನ್ನು (0824-2220518) ಸಂಪರ್ಕಿಸುವಂತೆ
ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!