ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪೊಲೀಸರ ಮನವಿ.

ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಭಾರತ ಮೂಲದವನು ಎನ್ನಲಾದ ಈತನ ವಾರಸುದಾರರು ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಈತನನ್ನು ನಗರದಲ್ಲಿ ಗಜ್ವಾನ್ ಎಂದು ಕರೆಯಲಾಗುತ್ತಿತ್ತು. ಆದರೆ ಈತನ ನಿಜ ಹೆಸರೇನು ಎಂಬುದು ಕೂಡ ಯಾರಿಗೂ ತಿಳಿದಿಲ್ಲ.

ಕೊಲೆಯಾದ ಗಜ್ಜಾನ್ ಕಳೆದ ಮೂರು ವರ್ಷಗಳಿಂದ ಆರೋಪಿ ತೌಸಿಫ್ ಹುಸೇನ್ ಕೈ ಕೆಳಗೆ ಕೆಲಸ ಮಾಡುತಿದ್ದರು. ೨ ದಿನಗಳ ಹಿಂದೆಯಷ್ಟೇ ಕೊಲೆಯಾದ ಜಗ್ಗು ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ವ ದೃಢಕಾಯ ಶರೀರ, ಕಪ್ಪು ತಲೆ ಕೂದಲು, ಕುರುಚಲು ಗಡ್ಡ ಹೊಂದಿದ್ದರು.
ಇವರ ಸಂಬಂಧಿಕರು ಅಥವಾ ಪರಿಚಯಸ್ಥರಿದ್ದರೆ ಪಾಂಡೇಶ್ವರ ಠಾಣೆಯನ್ನು (0824-2220518) ಸಂಪರ್ಕಿಸುವಂತೆ
ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!