ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಭಾರತ ಮೂಲದವನು ಎನ್ನಲಾದ ಈತನ ವಾರಸುದಾರರು ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಈತನನ್ನು ನಗರದಲ್ಲಿ ಗಜ್ವಾನ್ ಎಂದು ಕರೆಯಲಾಗುತ್ತಿತ್ತು. ಆದರೆ ಈತನ ನಿಜ ಹೆಸರೇನು ಎಂಬುದು ಕೂಡ ಯಾರಿಗೂ ತಿಳಿದಿಲ್ಲ.
ಕೊಲೆಯಾದ ಗಜ್ಜಾನ್ ಕಳೆದ ಮೂರು ವರ್ಷಗಳಿಂದ ಆರೋಪಿ ತೌಸಿಫ್ ಹುಸೇನ್ ಕೈ ಕೆಳಗೆ ಕೆಲಸ ಮಾಡುತಿದ್ದರು. ೨ ದಿನಗಳ ಹಿಂದೆಯಷ್ಟೇ ಕೊಲೆಯಾದ ಜಗ್ಗು ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ವ ದೃಢಕಾಯ ಶರೀರ, ಕಪ್ಪು ತಲೆ ಕೂದಲು, ಕುರುಚಲು ಗಡ್ಡ ಹೊಂದಿದ್ದರು.
ಇವರ ಸಂಬಂಧಿಕರು ಅಥವಾ ಪರಿಚಯಸ್ಥರಿದ್ದರೆ ಪಾಂಡೇಶ್ವರ ಠಾಣೆಯನ್ನು (0824-2220518) ಸಂಪರ್ಕಿಸುವಂತೆ
ಪೊಲೀಸರು ಮನವಿ ಮಾಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…