ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ  ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ  ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ  ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.

 

ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!