ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ  ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ  ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ  ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.

 

ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!