ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ, ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ, ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…