ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ, ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ, ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…