ದಕ್ಷಿಣ ಕನ್ನಡ : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡು ಕೋಣಾಜೆ ವ್ಯಾಪ್ತಿಯ ಕುಕ್ಕುದ ಕಟ್ಟೆ ಸಮೀಪದ ಕುಂಟಲ ಹಾಗೂ ಇತರಡೆಗೆ ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಪಂಚಾಯತ್ ಸದಸ್ಯರು ಮುತುವರ್ಜಿ ವಹಿಸಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿದ್ದು ಜನರು ಸಂತೋಷ ವ್ಯಕ್ತಪಡಿಸಿದ್ದಾರೆ, ಹಾಗೂ ಸಂಬಂಧ ಪಟ್ಟವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಇತ್ತೀಚೆಗೆ ಸುದ್ದಿ ಆಗಿದ್ದ ರಸ್ತೆಯ ದುಷ್ಥಿತಿಯನ್ನು ಮನಗಂಡು, ಸಮಸ್ಯೆಯ ಗಂಭೀರತೆಯನ್ನು ಅರಿತು ರಸ್ತೆ ಬದಿಯ ಚರಂಡಿ ಸರಿಪಡಿಸಿ, ಕೆಸರು ತುಂಬಿದ ರಸ್ತೆಗೆ ಜೆಲ್ಲಿ ಹಾಸಿ ಭಾರಿ ಮಳೆ ಮದ್ಯೆಯೇ ಸರಿಪಡಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಅಲ್ಲದೆ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವೆಡೆ ಸಮಸ್ಯೆಯಾಗಿದ್ದು, ಹಲವು ವಿದ್ಯುತ್ ಕಂಬಗಳು ಉರುಳಿದ್ದು, ರಸ್ತೆಗೆ ಮರ ಉರುಳಿದ್ದು, ಹೆಚ್ಚಿನ ಕಡೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದೊಂದಿಗೆ, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ನಾಗರಿಕರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…