ಜನ ಮನದ ನಾಡಿ ಮಿಡಿತ

Advertisement

ನೆರೆಪೀಡಿತ ಸ್ಥಳಗಳಿಗೆ ತಹಶಿಲ್ದಾರ್ ಭೇಟಿ

ಮುಲ್ಕಿಯಲ್ಲಿ ಭಾರೀ ಮಳೆಯಿಂದ ವ್ಯಾಪಕವಾಗಿ ಕೃಷಿ ಹಾನಿ

ಮುಲ್ಕಿ ತಾಲೂಕು ವ್ಯಾಪ್ತಿಯ   ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶಕ್ಕೆ ಮುಲ್ಕಿ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಸ್ಥಳೀಯರಾದ ಧನಂಜಯ ಮಟ್ಟು ರವರು ಬಿರುಸಿನ ಮಳೆಯಿಂದ ಆಗಿರುವ ಕೃಷಿ ಹಾನಿ ಬಗ್ಗೆ ತಹಶಿಲ್ದಾರ್ ರವರಿಗೆ ಮಾಹಿತಿ ನೀಡಿ ಸರಕಾರದಿಂದ ತುರ್ತು ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಗುರುವಾರ ಸುರಿದ ಭಾರೀ ಮಳೆಗೆ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶದಲ್ಲಿ ನೆರೆ ಉಂಟಾಗಿದ್ದು ಮುಲ್ಕಿ ಮಟ್ಟು ಪ್ರಧಾನ ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!