ಮುಲ್ಕಿಯಲ್ಲಿ ಭಾರೀ ಮಳೆಯಿಂದ ವ್ಯಾಪಕವಾಗಿ ಕೃಷಿ ಹಾನಿ
ಮುಲ್ಕಿ ತಾಲೂಕು ವ್ಯಾಪ್ತಿಯ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶಕ್ಕೆ ಮುಲ್ಕಿ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಸ್ಥಳೀಯರಾದ ಧನಂಜಯ ಮಟ್ಟು ರವರು ಬಿರುಸಿನ ಮಳೆಯಿಂದ ಆಗಿರುವ ಕೃಷಿ ಹಾನಿ ಬಗ್ಗೆ ತಹಶಿಲ್ದಾರ್ ರವರಿಗೆ ಮಾಹಿತಿ ನೀಡಿ ಸರಕಾರದಿಂದ ತುರ್ತು ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಗುರುವಾರ ಸುರಿದ ಭಾರೀ ಮಳೆಗೆ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶದಲ್ಲಿ ನೆರೆ ಉಂಟಾಗಿದ್ದು ಮುಲ್ಕಿ ಮಟ್ಟು ಪ್ರಧಾನ ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…