ಜನ ಮನದ ನಾಡಿ ಮಿಡಿತ

Advertisement

ಕಡಬ: ನಾಲ್ವರಿಂದ ಮಹಿಳೆಗೆ ಹಲ್ಲೆ, ಸರ್ಕಾರಿ ಆಸ್ಪತ್ರೆಗೆ ದಾಖಲು

ಕಡಬ ತಾಲೂಕಿನ ಕಲ್ಲುಗುಡ್ಡೆಯಲ್ಲಿ ಆರ್ಲ ನಿವಾಸಿ ಅಝೀಝ್ ಅವರ ಪತ್ನಿ ಫೌಝಿಯಾರವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜಾಗದ ತಕರಾರಿನ ವಿಚಾರದಲ್ಲಿ ಪಕ್ಕದ ಮನೆಯವರಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಕಲ್ಲುಗುಡ್ಡೆಯಲ್ಲಿ ತಂದೆಯ ಮನೆಗೆ ಫೌಝಿಯಾ ಹೋಗಿದ್ದರು. ಈ ವೇಳೆ ನೆರೆಯ ಮನೆಯವರು ನಾಲ್ವರು ಜಾಗದ ವಿಚಾರದಲ್ಲಿ ಜಗಳಕ್ಕೆ ಬಂದಿದ್ದಾರೆ. ಮಾತಿಗೆ ಮಾತು ಬೆಳೆದಿದೆ. ಇದೇ ವೇಳೆ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದೆ. ಈ ವೇಳೆ ನಾಲ್ವರು ಫೌಝಿಯಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಪೌಝಿಯಾ ಅವರ ತಂದೆಯ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಕಡಬದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!