ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.
ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಮಾತಿನ ಚಕಮಕಿ ನಡೆದಿತ್ತು, ಬಳಿಕ ಏಕಾಏಕಿ ಹೊಡೆದಾಡುವ ಹಂತಕ್ಕೆ ತಲುಪಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ತೀವ್ರವಾಗಿ ಹೊಡೆದಾಟ ನಡೀತಿದ್ದ ಕಾರಣ ಮೂಕಪ್ರೇಕ್ಷಕರಾಗಿ ನಿಂತ ಉಳಿದ ವಿದ್ಯಾರ್ಥಿಗಳು, ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…