ಜನ ಮನದ ನಾಡಿ ಮಿಡಿತ

Advertisement

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ…!

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.

ಬಳಿಕ ಜಿಲ್ಲಾಧಿಕಾರಿ ಅವರಿಂದ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು. ಮಳೆಗೆ ಗುಡ್ಡ ಜರಿತವಾಗಿರುವ ಗೂಡಿನ ಬಳಿ ನೆರೆ ನೀರು ನುಗ್ಗಿ ಸಂತ್ರಸ್ತರಾದ ಆಲಡ್ಕ ಮತ್ತು ನಾವೂರ ಭಾಗದ ಜನರ ಸಮಸ್ಯೆ ಆಲಿಸಿದ ಸಚಿವರು ಬಳಿಕ ಮಳೆಗೆ ಕೊಚ್ಚಿಹೋದ ಕಂಚಿಕಾರ್ ಪೇಟೆ ರಸ್ತೆ ಹಾಗೂ ಸರಪಾಡಿ ಭಾಗದಲ್ಲಿ ನಡೆದ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿದ್ರು. ಬಳಿಕ ಮಾಧ್ಯಮವರ ಜೊತೆ ಮಾತನಾಡಿದ ಸಚಿವರು, ನೆರೆಯಿಂದ ಮಳುಗಡೆಯಾದ ಆಲಡ್ಕದದ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆಗುತ್ತದೆ. ಸಂತ್ರಸ್ತರು ವಾಸವಾಗಿರುವ ಜಾಗದ ಮೇಲೆ ಕುಮ್ಕಿ ಜಾಗವೆಂದು ಕೇಸು ದಾಖಲಾಗಿದ್ದು,ಪ್ರಕರಣ ಜಿಲ್ಲಾಧಿಕಾರಿಯವರ ಮುಂದೆ ಇದೆ, ಆದಷ್ಟು ಬೇಗ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಜಮೀನು ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇನೆ. ಸಮಸ್ಯೆ ಪರಿಹಾರವಾದರೆ ಮನೆ ಕಟ್ಟಲು ಸರಕಾರದ ಸಹಾಯಧನ ನೀಡಲಾಗುತ್ತದೆ. ಈ ವರ್ಷ ಸತತವಾಗಿ ಆರು ಬಾರಿ ಈ ಭಾಗಕ್ಕೆ ನೆರೆ ನೀರು ಬಂದಿದೆ ಎಂಬ ವಿಚಾರವನ್ನು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!