ಜನ ಮನದ ನಾಡಿ ಮಿಡಿತ

Advertisement

ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳ ದಾರುಣ ಸಾವು

ಕೋಲಾರದಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳಾಗಿದ್ದಾರೆ. . ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದು,  ದುರ್ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಸಾಯಿ ಗಗನ್ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.ಇನ್ನು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನಿಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!