ಜನ ಮನದ ನಾಡಿ ಮಿಡಿತ

Advertisement

ನೆಲೆ ಕಳೆದುಕೊಂಡವರಿಗೆ ನೆರವಾದ ಎನ್‌ಎಸ್‌ಎಸ್ ಸ್ವಯಂ ಸೇವಕರು

ಕೇರಳ, ವಯನಾಡ್‌ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.

ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!