ಜನ ಮನದ ನಾಡಿ ಮಿಡಿತ

Advertisement

ನೆಲೆ ಕಳೆದುಕೊಂಡವರಿಗೆ ನೆರವಾದ ಎನ್‌ಎಸ್‌ಎಸ್ ಸ್ವಯಂ ಸೇವಕರು

ಕೇರಳ, ವಯನಾಡ್‌ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.

ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!