ಕೇರಳ, ವಯನಾಡ್ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.
ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್ಎಸ್ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…