ಕೇರಳ, ವಯನಾಡ್ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.
ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್ಎಸ್ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…