ಕೇರಳ, ವಯನಾಡ್ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.
ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್ಎಸ್ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…