ಜನ ಮನದ ನಾಡಿ ಮಿಡಿತ

Advertisement

ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಮುಲ್ಕಿ ಸಮೀಪದ ಕೆಂಚನಕೆರೆ ಅಂಬಾ ನಿವಾಸದಲ್ಲಿ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಂಘದ ಅಧ್ಯಕ್ಷೆ ಶಮೀನಾ ಆಳ್ವ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪರಿಸರ ಪ್ರೇಮಿ ಸುಮತಿ ಶೆಟ್ಟಿ ಕೆಮ್ರಾಲ್ ರವರು ಹಿಂದಿನ ಕಾಲದ ಆಷಾಢ ಮಾಸದ ಬಗ್ಗೆ ಮಾಹಿತಿ ನೀಡಿ ಮೊಬೈಲ್ ತಂತ್ರಜ್ಞಾನದ ಯುಗದಲ್ಲಿ ಹಿಂದಿನ ಕಾಲದ ಆಷಾಢ ಮಾಸದ ಕಷ್ಟದ ದಿನಗಳು ಅಮೂಲ್ಯವಾಗಿದ್ದು ಅದನ್ನು ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ತುಳುನಾಡ್ ಬಂಟ ಮಹಿಳಾ ಸಂಘದ ಉಪಾಧ್ಯಕ್ಷೆ ರೋಹಿಣಿ ಶೆಟ್ಟಿ, ಕಾರ್ಯದರ್ಶಿ ಕುಸುಮಾ ಆರ್ ಶೆಟ್ಟಿ, ಅಮೂಲ್ಯ ಉಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ವಿಘ್ನೇಶ್ ಹಾಗೂ ಶ್ರಾವ್ಯ ರವರನ್ನು ಗೌರವಿಸಲಾಯಿತು. ಅಮೂಲ್ಯ ಉಮೇಶ್ ನಿರೂಪಿಸಿದರು. ಬಳಿಕ ಸಂಘದ ಸದಸ್ಯರು ಆಷಾಡ ಮಾಸದ ವಿವಿಧ ತಿಂಡಿಗಳ ಸವಿಯುಟ ಮಾಡಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!