ಜೀವನದಲ್ಲಿ ಸವಾಲುಗಳನ್ನು ಸಂತೋಷದಿಂದ ಎದುರಿಸಿಕೊಂಡು ಮುಂದಿನ ಯುವ ಪೀಳಿಗೆಗೆ ತಮ್ಮ ಲೇಖನದ ಮೂಲಕ ತುಳುನಾಡಿನ ಸಂಸ್ಕಾರ ಸಂಸ್ಕೃತಿ ಪರಿಚಯಿಸಿ ಸಾಧನೆ ಮಾಡಿ ಸಾಧಕರಾದ ಡಾ. ಹರೀಶ್ಚಂದ್ರ ಸಾಲ್ಯಾನ್ ರವರು ಓರ್ವ ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು .
ಅವರು ಸಾಹಿತಿ, ಸಮಾಜ ಸೇವಕ,ಧಾರ್ಮಿಕ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಆರ್ಯಭಟ ಪ್ರಶಸ್ತಿ ಹಾಗೂ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯವರಿಂದ ಪ್ರಶಸ್ತಿ ಪಡೆದ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ರವರನ್ನು ಸಾಧಕರ ನೆಲೆಯಲ್ಲಿ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ಗೌರವಿಸಿ ಮಾತನಾಡಿ ಡಾ. ಸಾಲ್ಯಾನ್ ರವರ ಸಾಧನೆ ನಿರಂತರವಾಗಿ ನಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆದು ಉನ್ನತ ಸಾಧಕರಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು
ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು ಗುರುಪ್ರಸಾದ್ ಭಟ್ ಧನ್ಯವಾದ ಅರ್ಪಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…