ಜನ ಮನದ ನಾಡಿ ಮಿಡಿತ

Advertisement

*ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು ಇವರ ಸಹೋಗದೊಂದಿಗೆ ವಿಶ್ವ ಸ್ಥನ್ಯ ಪಾನ ಸಪ್ತಾಹ” ಕಾರ್ಯಕ್ರಮ

ಅರೋಗ್ಯ ಇಲಾಖೆ ಬಿ.ಮಟಕೆರೆ ಆಶ್ರಯ ಹಸ್ತ ಟ್ರಸ್ಟ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು ಇವರ ಸಹೋಗದೊಂದಿಗೆ ವಿಶ್ವ ಸ್ಥನ್ಯ ಪಾನ ಸಪ್ತಾಹ

ಕಾರ್ಯಕ್ರಮವನ್ನು ಬಿ.ಮಟಕೆರೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು, ಈ ಕಾರ್ಯಕ್ರಮಕ್ಕೆ ಆದಿವಾಸಿ ಗರ್ಭಿಣಿಯರು, ಬಾಣಂತಿಯರು, ಪೋಷಕರುಗಳನ್ನು ಒಂದು ಕಡೆ ಸೇರಿಸಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ RCH ಅಧಿಕಾರಿ ಡಾ.ಜಯಂತ್, THO ಡಾ ರವಿಕುಮಾರ್ SVYM ವತಿಯಿಂದ ಡಾ.ಅಭಿಷೇಕ್, ವೆಂಕಟಸ್ವಾಮಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಚಂದ್ರಶೇಖರ್, ಡಾ.ಮನೋಹರ್, ಡಾ.ಅಖಿಲ ರವರು & Svym Rch ಸಂಯೋಜಕರಾದ ಜಯರಾಮ್, ಅರೋಗ್ಯ ಕಾರ್ಯಕರ್ತರಾದ ಸುರೇಂದ್ರ, ಮಹದೇವಪ್ರಸಾದ್, ಮಹೇಶ್ ಬಿ. ಸೌಭಾಗ್ಯ,ಅರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!