ಅರೋಗ್ಯ ಇಲಾಖೆ ಬಿ.ಮಟಕೆರೆ ಆಶ್ರಯ ಹಸ್ತ ಟ್ರಸ್ಟ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು ಇವರ ಸಹೋಗದೊಂದಿಗೆ ವಿಶ್ವ ಸ್ಥನ್ಯ ಪಾನ ಸಪ್ತಾಹ”
ಕಾರ್ಯಕ್ರಮವನ್ನು ಬಿ.ಮಟಕೆರೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು, ಈ ಕಾರ್ಯಕ್ರಮಕ್ಕೆ ಆದಿವಾಸಿ ಗರ್ಭಿಣಿಯರು, ಬಾಣಂತಿಯರು, ಪೋಷಕರುಗಳನ್ನು ಒಂದು ಕಡೆ ಸೇರಿಸಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ RCH ಅಧಿಕಾರಿ ಡಾ.ಜಯಂತ್, THO ಡಾ ರವಿಕುಮಾರ್ SVYM ವತಿಯಿಂದ ಡಾ.ಅಭಿಷೇಕ್, ವೆಂಕಟಸ್ವಾಮಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಚಂದ್ರಶೇಖರ್, ಡಾ.ಮನೋಹರ್, ಡಾ.ಅಖಿಲ ರವರು & Svym Rch ಸಂಯೋಜಕರಾದ ಜಯರಾಮ್, ಅರೋಗ್ಯ ಕಾರ್ಯಕರ್ತರಾದ ಸುರೇಂದ್ರ, ಮಹದೇವಪ್ರಸಾದ್, ಮಹೇಶ್ ಬಿ. ಸೌಭಾಗ್ಯ,ಅರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…