ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಗಳಲ್ಲಿ ಇನ್ಸೂರೆನ್ಸ್ ಸೇವೆ ಉದ್ಘಾಟನೆ

ಮುಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ತೆರೆಯಲಿರುವ ಇನ್ಸೂರೆನ್ಸ್ ಸೇವೆಗಳ ವ್ಯವಸ್ಥೆಯ ಆರಂಭಿಸುವಿಕೆ ಹಾಗೂ ಕಾರ್ಯಗಾರ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಪಣಂಬೂರು ಸಿ ಎಸ್ ಐ ಕ್ರಿಸ್ತ ಕಾಂತಿಚರ್ಚ್ ನ ಸಭಾ ಪಾಲಕ ರೆ.ಸಂಧ್ಯಾಖೋಡೆ ಚಾಲನೆ ನೀಡಿ ಆಶೀರ್ವಚನ ನೀಡಿ ಬೆಳಕು ಜ್ಞಾನದ ಸಂಕೇತವಾಗಿದ್ದು ಗ್ರಾಹಕರ ಜೊತೆ ಜನಸ್ನೇಹಿ ಮೂಲಕ ವಿವಿಧ ಸವಲತ್ತುಗಳನ್ನು ಪರಿಚಯಿಸಿ ಸಹಕಾರಿ ಸಂಸ್ಥೆ ಮುನ್ನಡೆಯಲ್ಲಿ ಎಂದರು.

ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಶ್ರೀರಂಗ,ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್, ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಗಣೇಶ್ ಅಮೀನ್ ಸಂಕಮಾರ್,ಉಮಾನಾಥ ಶೆಟ್ಟಿಗಾರ್, ಮಿರ್ಜಾ ಅಹಮದ್, ವಿಜಯ ಸನಿಲ್, ನವೀನ್ ಸಾಲ್ಯಾನ್ ಪಂಜ ಗೌತಮ್ ಜೈನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು .ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು.ಪ್ರಬಂಧಕಿ ಅಕ್ಷತಾ ನಿರೂಪಿಸಿದರು.ಬಳಿಕ ಮಂಗಳೂರಿನ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಶ್ರೀಶ ಕೆ ಎಂ ರವರಿಂದ ಕಾರ್ಯಗಾರ ನಡೆಯಿತು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!