ಮುಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ತೆರೆಯಲಿರುವ ಇನ್ಸೂರೆನ್ಸ್ ಸೇವೆಗಳ ವ್ಯವಸ್ಥೆಯ ಆರಂಭಿಸುವಿಕೆ ಹಾಗೂ ಕಾರ್ಯಗಾರ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಪಣಂಬೂರು ಸಿ ಎಸ್ ಐ ಕ್ರಿಸ್ತ ಕಾಂತಿಚರ್ಚ್ ನ ಸಭಾ ಪಾಲಕ ರೆ.ಸಂಧ್ಯಾಖೋಡೆ ಚಾಲನೆ ನೀಡಿ ಆಶೀರ್ವಚನ ನೀಡಿ ಬೆಳಕು ಜ್ಞಾನದ ಸಂಕೇತವಾಗಿದ್ದು ಗ್ರಾಹಕರ ಜೊತೆ ಜನಸ್ನೇಹಿ ಮೂಲಕ ವಿವಿಧ ಸವಲತ್ತುಗಳನ್ನು ಪರಿಚಯಿಸಿ ಸಹಕಾರಿ ಸಂಸ್ಥೆ ಮುನ್ನಡೆಯಲ್ಲಿ ಎಂದರು.
ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಶ್ರೀರಂಗ,ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್, ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಗಣೇಶ್ ಅಮೀನ್ ಸಂಕಮಾರ್,ಉಮಾನಾಥ ಶೆಟ್ಟಿಗಾರ್, ಮಿರ್ಜಾ ಅಹಮದ್, ವಿಜಯ ಸನಿಲ್, ನವೀನ್ ಸಾಲ್ಯಾನ್ ಪಂಜ ಗೌತಮ್ ಜೈನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು .ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು.ಪ್ರಬಂಧಕಿ ಅಕ್ಷತಾ ನಿರೂಪಿಸಿದರು.ಬಳಿಕ ಮಂಗಳೂರಿನ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಶ್ರೀಶ ಕೆ ಎಂ ರವರಿಂದ ಕಾರ್ಯಗಾರ ನಡೆಯಿತು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…