ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಿಂತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರಿಗೆ ಗಂಭೀರ ಗಾಯ

ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ‌ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.

‘      
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ‌ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ‌ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ‌.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!