ಜನ ಮನದ ನಾಡಿ ಮಿಡಿತ

Advertisement

ಭತ್ತ ಬೆಳೆಯುವ ಕಾಯಕಕ್ಕೆ ಶ್ರಮ ಅಗತ್ಯ; ಪುತ್ತೂರು ಶಾಸಕ ಅಶೋಕ್ ರೈ

 ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ ಭತ್ತದ ಬೇಸಾಯ ನಡೆಯಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.


ಇವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಭತ್ತದ ಕೃಷಿಯನ್ನು ಆರಂಭ ಮಾಡುವುದು ಮುಖ್ಯವಲ್ಲ. ಅತ್ಯಂತ ಶ್ರದ್ಧೆಯಿಂದ ಅದನ್ನು ನೋಡಿಕೊಳ್ಳುವುದು. ಭತ್ತದಿಂದ ಅಕ್ಕಿ ತಯಾರಿಸುವ ತನಕ ಅದರ ಹಿಂದೆ ಶ್ರಮ ಪಡುವುದು ಅತೀ ಅಗತ್ಯ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು, ಪುತ್ತೂರು ದೇವಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆಯನ್ನು ಜೋಡಿಸಿಕೊಂಡು ಭತ್ತ ಬೇಸಾಯ ನಡೆಸಲು ಚಿಂತನೆ ಮಾಡಲಾಗಿದೆ. ಇಲ್ಲಿ ಬೆಳೆಯುವ ಪೈರು ಹಾಗೂ ಭತ್ತದ ತೆನೆಗಳು ಜನತೆಯನ್ನು ಆಕರ್ಷಿಸುವ ರೀತಿಯಲ್ಲಿ ಬೆಳೆಯುವಂತೆ ಮಾಡುವ ಕೆಲಸ ನಡೆಯಬೇಕು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥಿಸಿದ್ರು. ತೆಂಗಿನ ಕಾಯಿ ಒಡೆಯುವ ಮೂಲಕ ಯಾಂತ್ರೀಕೃತ ಉಳುಮೆಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ ಅವರು ನಂತರ ಟ್ರಾöಕ್ಟರ್ ಮೂಲಕ ಉಳುಮೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!