ಜನ ಮನದ ನಾಡಿ ಮಿಡಿತ

Advertisement

ಗುಡ್ಡೆಯಂಗಡಿ ಹಾಲು ಉತ್ಪಾದಕಾರ ಸಹಕಾರ ಸಂಘ ನಿ, ಗುಡ್ಡೆಯಂಗಡಿ, ಬಂಟ್ವಾಳ ತಾಲೂಕು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತವಾಗಿ ನಾಲ್ಕನೇ ಬಾರಿಗೆ ಅವಿರೋಧವಾಗಿ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ನಂದಪ್ಪ ರೈ ಆಯ್ಕೆ..!

ಸದಸ್ಯರಾಗಿ ಸಾಮಾನ್ಯ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರ ಬೆಟ್ಟು ವಿನ ವೇದಾನಂದ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕುಕ್ಕಾಜೆಯ ಸುಬ್ರಹ್ಮಣ್ಯ ಮಯ್ಯ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಶಿವಪ್ಪ ಮೂಲ್ಯ, ಬಂಟ್ವಾಳ ತಾಲೂಕು ಅರಳ ಗ್ರಾಮದ ಕಛೇರಿ ಯ ವಸಂತ, ಬಂಟ್ವಾಳ ತಾಲೂಕು ಅರಳ ಗ್ರಾಮದ ದರ್ಬೆ ಯ ಸುಂದರ ಭಟ್, ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರಬೆಟ್ಟು ಸತೀಶ ಆಯ್ಕೆಯಾಗಿದ್ದಾರೆ.

ಹಿಂದುಳಿದ ಪ್ರವರ್ಗ ‘ಎ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ಬೇಬಿರಾಜ್, ಹಿಂದುಳಿದ ಪ್ರವರ್ಗ ‘ಬಿ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಶಂತಿಹಿತ್ಲು ಸುಂದರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಮಲ್ಲಿಕಾ ಹೆಗ್ಡೆ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕೊಡಿಮಜಲು ಲೀಲಾ ಆಯ್ಕೆಯಾಗಿದ್ದಾರೆ.

ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳ್ ನ ಗುಣ ಮುಗುಳ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಗೋಪಾಲ ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!