ಜನ ಮನದ ನಾಡಿ ಮಿಡಿತ

Advertisement

ಗುಡ್ಡೆಯಂಗಡಿ ಹಾಲು ಉತ್ಪಾದಕಾರ ಸಹಕಾರ ಸಂಘ ನಿ, ಗುಡ್ಡೆಯಂಗಡಿ, ಬಂಟ್ವಾಳ ತಾಲೂಕು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತವಾಗಿ ನಾಲ್ಕನೇ ಬಾರಿಗೆ ಅವಿರೋಧವಾಗಿ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ನಂದಪ್ಪ ರೈ ಆಯ್ಕೆ..!

ಸದಸ್ಯರಾಗಿ ಸಾಮಾನ್ಯ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರ ಬೆಟ್ಟು ವಿನ ವೇದಾನಂದ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕುಕ್ಕಾಜೆಯ ಸುಬ್ರಹ್ಮಣ್ಯ ಮಯ್ಯ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಶಿವಪ್ಪ ಮೂಲ್ಯ, ಬಂಟ್ವಾಳ ತಾಲೂಕು ಅರಳ ಗ್ರಾಮದ ಕಛೇರಿ ಯ ವಸಂತ, ಬಂಟ್ವಾಳ ತಾಲೂಕು ಅರಳ ಗ್ರಾಮದ ದರ್ಬೆ ಯ ಸುಂದರ ಭಟ್, ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರಬೆಟ್ಟು ಸತೀಶ ಆಯ್ಕೆಯಾಗಿದ್ದಾರೆ.

ಹಿಂದುಳಿದ ಪ್ರವರ್ಗ ‘ಎ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ಬೇಬಿರಾಜ್, ಹಿಂದುಳಿದ ಪ್ರವರ್ಗ ‘ಬಿ’ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಶಂತಿಹಿತ್ಲು ಸುಂದರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ನೆಲ್ಲಿಮಾರ್ ನ ಮಲ್ಲಿಕಾ ಹೆಗ್ಡೆ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕೊಡಿಮಜಲು ಲೀಲಾ ಆಯ್ಕೆಯಾಗಿದ್ದಾರೆ.

ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳ್ ನ ಗುಣ ಮುಗುಳ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಗೋಪಾಲ ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!